ಬೆಂಗಳೂರು: ಬಹುಕೋಟೆ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ.ಪೂಜಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಟ್ ಕಾಯಿನ್ ಕೇಸ್ನಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…