ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ ಎಂದರು.
ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಹಾಗೂ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ. ಅಶ್ವಥ್ ನಾರಾಯಣ್ ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು. ಇದರ ಅರ್ಥ ಏನು ಎಂದು ಪ್ರಶ್ನೆ ಮಾಡಿದರು.
ಇನ್ನು ಚನ್ನಪಟ್ಟಣ ಕ್ಷೇತ್ರದ ಜನರ ನಮ್ಮ ಪರವಾಗಿದ್ದಾರೆ. ಕ್ಷೇತ್ರದ ಜನರಿಗೆ ಏನೇಲ್ಲಾ ಮಾತು ಕೊಟ್ಟಿದ್ವೋ ಅದನ್ನು ಮೊದಲು ಅನುಷ್ಠಾನ ಮಾಡಬೇಕು. ನಾನು ಹಾಗೂ ಯೋಗೇಶ್ವರ್ ಇಬ್ಬರೂ ಕೂತು ಚರ್ಚೆ ಮಾಡಿ ಇದಕ್ಕೆಲ್ಲಾ ಚಾಲನೆ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…