ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ ಎಂದರು.
ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಹಾಗೂ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ. ಅಶ್ವಥ್ ನಾರಾಯಣ್ ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು. ಇದರ ಅರ್ಥ ಏನು ಎಂದು ಪ್ರಶ್ನೆ ಮಾಡಿದರು.
ಇನ್ನು ಚನ್ನಪಟ್ಟಣ ಕ್ಷೇತ್ರದ ಜನರ ನಮ್ಮ ಪರವಾಗಿದ್ದಾರೆ. ಕ್ಷೇತ್ರದ ಜನರಿಗೆ ಏನೇಲ್ಲಾ ಮಾತು ಕೊಟ್ಟಿದ್ವೋ ಅದನ್ನು ಮೊದಲು ಅನುಷ್ಠಾನ ಮಾಡಬೇಕು. ನಾನು ಹಾಗೂ ಯೋಗೇಶ್ವರ್ ಇಬ್ಬರೂ ಕೂತು ಚರ್ಚೆ ಮಾಡಿ ಇದಕ್ಕೆಲ್ಲಾ ಚಾಲನೆ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…