ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು(ಆ.22)ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ರಾಜ್ಯಪಾಲರು ಬುಲೆಟ್ ಪ್ರೋಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ, ಬಿಜೆಪಿ, ಜೆಡಿಎಸ್ನ ಕಿಡಿಗೇಡಿಗಳು ಕಲ್ಲು ಹೊಡೆಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿನಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನೆತೆವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇನೆ ಎಂದು ಹೇಳಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…