ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಕಕ ಸರ್ಕಾರ ಅಂದರೆ ಕಮಿಷನ್, ಕಲೆಕ್ಷನ್, ಕರೆಪ್ಶನ್ ಕಾಂಗ್ರೆಸ್ ಸರ್ಕಾರ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಕಿಡಿಕಾರಿದೆ.
ಲೈಸೆನ್ಸ್, ಲೈಸೆನ್ಸ್ ವರ್ಗಾವಣೆ, ಲೆಸೆನ್ಸ್ ನವೀಕರಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಥವಾ ಇವರ ಪುತ್ರನಿಗೆ ಲಂಚ ನೀಡಲೇ ಬೇಕಿದೆ. ಸಿಎಂ ಸಿದ್ದರಾಮಯ್ಯ ಅವರೇ, ಈ “ಕಕಕ” ದಲ್ಲಿ ನಿಮಗೆಷ್ಟು ಪಾಲು? ಎಂದು ಪ್ರಶ್ನಿಸಿದೆ.
ಭಾರತದಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಭ್ರಷ್ಟ ಹಾಗೂ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಪಾರಿತೋಷಕ ನೀಡಿ ಅಭಿನಂದಿಸಿದರು ಎಂದು ವ್ಯಂಗ್ಯ ಮಾಡಿದೆ.
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…
ಮುಂಬೈ: ಎನ್ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್…
ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…
ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ…
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…