ಯಾದಗಿರಿ: ಕಾಂಗ್ರೆಸ್ನ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಉಪ ಚುನಾವಣೆ ನಡೆಯಲಿದೆ. ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ.
ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್ನಿಂದಲೇ ಗೆದ್ದಿದ್ದಾರೆ. ಕಾಂಗ್ರೆಸ್ಗೆ ಇಷ್ಟು ಸೀಟು ಬಂದಿವೆ. ಸಿದ್ದರಾಮಯ್ಯ ಸಾಹೇಬರನ್ನ ಇಳಿಸಿದರೆ ಸರ್ಕಾರ ಉಳಿಯಲ್ಲ. ಗೃಹಲಕ್ಷ್ಮೀ ಹಣ 3 ತಿಂಗಳಿಗೋ 6 ತಿಂಗಳಿಗೋ ಬರುತ್ತೆ. ನಾನು ಗೆದ್ರೆ ಸಿಎಂ ಸಿದ್ದರಾಮಯ್ಯ ಸಾಹೇಬರ ಬಳಿ ಮಾತಾನಾಡಿ ಹಣ ಹಾಕಿಸ್ತೇನೆ. ಕಾಂಗ್ರೆಸ್ನವರು ಗೆದ್ರೆ ಸಿದ್ದರಾಮಯ್ಯರ ಮುಂದೆ ಮಾತಾಡಲ್ಲ. ಸಿದ್ದರಾಮಯ್ಯನವರು ಹೇ ಅಂದ್ರೆ ಅವರು ಸುಮ್ಮನಾಗುತ್ತಾರೆ. ನಾನಾದರೆ ಅಣ್ಣಾ ಅಂತ ಹೇಳಿ ಕೆಲಸವನ್ನು ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…