ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ವಿಜಯೇಂದ್ರಗೆ ಸಿದ್ದರಾಮಯ್ಯರನ್ನು ಸಹಿಸಿಕೊಳ್ಳುವ ಶಕ್ತಿ ಇಲ್ಲ ಎಂದು ಕಿಡಿಕಾರಿದರು.
ಇನ್ನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಸಿದ್ದರಾಮಯ್ಯರನ್ನೇ ನಾವೆಲ್ಲಾ ಸಿಎಂ ಆಗಿ ಉಳಿಸಿಕೊಳ್ಳುತ್ತೇವೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡಲು ನಮ್ಮ ಪಕ್ಷದಲ್ಲಿ ಕೆ.ಸುಧಾಕರ್ರಂತಹ ಎಂಎಲ್ಎ ಇಲ್ಲ. ಅದೇಗೆ ಆಪರೇಷನ್ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ನಮ್ಮನ್ನು ಖರೀದಿ ಮಾಡುವ ಶಕ್ತಿ ಇದೆಯಾ ಎಂದು ಕಿಡಿಕಾರಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…