ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದೆ.
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದೆ.
ವಿನಯ್ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದೆ.
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…