ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಕೆಪಿಎಸ್ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರಪರೀಕ್ಷೆಯಲ್ಲಿ ಹಲವಾರು ದೋಷಗಳಾಗಿವೆ. ಅದನ್ನು ರದ್ದುಮಾಡಿ ಮತ್ತೇ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷಾಂತರದಲ್ಲಿ ಮೊದಲ ಬಾರಿ 72 ತಪ್ಪುಗಳಾದರೆ, ಎರಡನೇ ಬಾರಿ 59 ಭಾಷಾಂತರ ದೋಷಗಳಾಗಿವೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಜೊತೆಗೆ ಸರ್ಕಾರದ ಹಣ ಹಾಗೂ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಿದೆ ಎಂದು ತಿಳಸಿದರು.
ಕೆಪಿಎಸ್ಸಿಯಲ್ಲಿ ಹೆಚ್ಚು ಹಣ ಕೊಟ್ಟವರಿಗೆ ಹುದ್ದೆ ಸಿಗುತ್ತದೆ. ಪ್ರತಿಭಾವಂತರಿಗೆ ಅನ್ಯಾಯವಾಗಿದೆ. ತಪ್ಪಿತಸ್ತರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…