ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಕೆಪಿಎಸ್ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರಪರೀಕ್ಷೆಯಲ್ಲಿ ಹಲವಾರು ದೋಷಗಳಾಗಿವೆ. ಅದನ್ನು ರದ್ದುಮಾಡಿ ಮತ್ತೇ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷಾಂತರದಲ್ಲಿ ಮೊದಲ ಬಾರಿ 72 ತಪ್ಪುಗಳಾದರೆ, ಎರಡನೇ ಬಾರಿ 59 ಭಾಷಾಂತರ ದೋಷಗಳಾಗಿವೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಜೊತೆಗೆ ಸರ್ಕಾರದ ಹಣ ಹಾಗೂ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಿದೆ ಎಂದು ತಿಳಸಿದರು.
ಕೆಪಿಎಸ್ಸಿಯಲ್ಲಿ ಹೆಚ್ಚು ಹಣ ಕೊಟ್ಟವರಿಗೆ ಹುದ್ದೆ ಸಿಗುತ್ತದೆ. ಪ್ರತಿಭಾವಂತರಿಗೆ ಅನ್ಯಾಯವಾಗಿದೆ. ತಪ್ಪಿತಸ್ತರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…