ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ರೈತರು, ಅಧಿಕಾರಿಗಳ ಹತ್ಯೆಗೆ – ಸಿಎಂ ಸಿದ್ದರಾಮಯ್ಯ, ಧಮ್ಕಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್, ಕೊಲೆಗೆ – ವಿನಯ್ ಕುಲಕರ್ಣಿ, ಆತ್ಮಹತ್ಯೆ ಸುಪಾರಿಗೆ – ಪ್ರಿಯಾಂಕ್ ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮೀ ಹೆಬ್ಬಾಳ್ಕರ್, ಆಸ್ಪತ್ರೆಗಳಲ್ಲಿನ ಕೊಲೆಗೆ – ದಿನೇಶ್ ಗುಂಡೂರಾವ್, ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್ ಹಾಗೂ ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ ಅವರನ್ನು ಅವಶ್ಯಕತೆ ಇರುವವರು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಪರ್ಕಿಸಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…