ರಾಜ್ಯ

ರಾಜ್ಯದಲ್ಲಿ ಕೊಲೆ, ಆತ್ಮಹತ್ಯೆಗೆ ಸುಪಾರಿ ನೀಡಲು ಕಾಂಗ್ರೆಸ್‌ ಗ್ಯಾಂಗ್‌ ಸಂಪರ್ಕಿಸಿ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್‌ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ರೈತರು, ಅಧಿಕಾರಿಗಳ ಹತ್ಯೆಗೆ – ಸಿಎಂ ಸಿದ್ದರಾಮಯ್ಯ, ಧಮ್ಕಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್, ಕೊಲೆಗೆ – ವಿನಯ್‌ ಕುಲಕರ್ಣಿ, ಆತ್ಮಹತ್ಯೆ ಸುಪಾರಿಗೆ – ಪ್ರಿಯಾಂಕ್‌ ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮೀ ಹೆಬ್ಬಾಳ್ಕರ್‌, ಆಸ್ಪತ್ರೆಗಳಲ್ಲಿನ ಕೊಲೆಗೆ – ದಿನೇಶ್‌ ಗುಂಡೂರಾವ್, ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್ ಹಾಗೂ ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ ಅವರನ್ನು ಅವಶ್ಯಕತೆ ಇರುವವರು ಬೆಂಗಳೂರಿನ ಕ್ವಿನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಪರ್ಕಿಸಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago