ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ರೈತರು, ಅಧಿಕಾರಿಗಳ ಹತ್ಯೆಗೆ – ಸಿಎಂ ಸಿದ್ದರಾಮಯ್ಯ, ಧಮ್ಕಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್, ಕೊಲೆಗೆ – ವಿನಯ್ ಕುಲಕರ್ಣಿ, ಆತ್ಮಹತ್ಯೆ ಸುಪಾರಿಗೆ – ಪ್ರಿಯಾಂಕ್ ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮೀ ಹೆಬ್ಬಾಳ್ಕರ್, ಆಸ್ಪತ್ರೆಗಳಲ್ಲಿನ ಕೊಲೆಗೆ – ದಿನೇಶ್ ಗುಂಡೂರಾವ್, ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್ ಹಾಗೂ ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ ಅವರನ್ನು ಅವಶ್ಯಕತೆ ಇರುವವರು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಪರ್ಕಿಸಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…