ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ.
ಎರಡನೇ ವೀಡಿಯೋ ಬಿಡುಗಡೆ ಮಾಡಿದ ಬಳಿಕ ಪೂರ್ತಿ ಆಡಿಯೋ ಬಿಡುಗಡೆಯಾದರೇ ಸರ್ಕಾರ ಪತನವಾಗಲಿದೆ ಎಂದು ದೇವರಾಜೇಗೌಡರು ಹೇಳಿಕೆ ನೀಡಿದ ಬಳಿಕವೇ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕಾಂಗ್ರೆಸ್ ನವರು ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ. ಕಾಂಗ್ರೆಸ್ನಲ್ಲಿ ಯಾರು ಈ ಲಾಭ ಪಡೆಯಲು ಮುಂದಾಗಿದ್ದಾರೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ. ಎಸ್ಐಟಿ ಪ್ರಕರಣ ತನಿಖೆ ನಡೆಯುತ್ತಿದೆ. ಇದನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರ ಅಧೀನದಲ್ಲಿ ತನಿಖೆಯಾಗಬೇಕು ಎಂದು ಸಿಟಿ ರವಿ ಆಗ್ರಹಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…