ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ.
ಎರಡನೇ ವೀಡಿಯೋ ಬಿಡುಗಡೆ ಮಾಡಿದ ಬಳಿಕ ಪೂರ್ತಿ ಆಡಿಯೋ ಬಿಡುಗಡೆಯಾದರೇ ಸರ್ಕಾರ ಪತನವಾಗಲಿದೆ ಎಂದು ದೇವರಾಜೇಗೌಡರು ಹೇಳಿಕೆ ನೀಡಿದ ಬಳಿಕವೇ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕಾಂಗ್ರೆಸ್ ನವರು ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ. ಕಾಂಗ್ರೆಸ್ನಲ್ಲಿ ಯಾರು ಈ ಲಾಭ ಪಡೆಯಲು ಮುಂದಾಗಿದ್ದಾರೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ. ಎಸ್ಐಟಿ ಪ್ರಕರಣ ತನಿಖೆ ನಡೆಯುತ್ತಿದೆ. ಇದನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರ ಅಧೀನದಲ್ಲಿ ತನಿಖೆಯಾಗಬೇಕು ಎಂದು ಸಿಟಿ ರವಿ ಆಗ್ರಹಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…