ಬೆಂಗಳೂರು: ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ. ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992ರಲ್ಲಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ನಾಯಮೂರ್ತಿ ಸದಾಶಿವ ಆಯೋಗವನ್ನು ರಚನೆ ಮಾಡಿತ್ತು. ಅದರ ವರದಿ ಕೂಡ ಸಲ್ಲಿಕೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿ ಮುಗಿದ ಅಧ್ಯಾಯ ಎಂದು ಹೇಳಿತ್ತು.
ಈಗ ಹೋರಾಟ ಮಾಡುವುದಾಗಿ ಹೇಳುತ್ತಿರುವ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಎ. ನಾರಾಯಣ ಸ್ವಾಮಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಈ ಇಬ್ಬರ ಅಧಿಕಾರಾವಧಿಯಲ್ಲೇ ಒಳಮೀಸಲಾತಿ ಜಾರಿಯಾಗದೆ ಸದಾಶಿವ ಅಯೋಗ ವರದಿ ತಿರಸ್ಕಾರವಾಗಿತ್ತು ಎಂದರು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…