ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪ ಮಾಡಿದ್ದಾರೆ..
ತುಂಗಭದ್ರಾ ಜಲಾಶಯದ ವಿಚಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಡ್ಯಾಂ ಕಂಟ್ರೋಲ್ನಲ್ಲಿದೆ. ಜಲಾಶಯದ ಕ್ರಸ್ಟ್ ಗೇಟ್ ಎರಡು ರೀತಿಯಲ್ಲಿ ದುರಸ್ತಿ ಕಾರ್ಯದ ಬಗ್ಗೆ ಚಿಂತನೆ ನಡೆಸಿದ್ದೇವೆ. ಹೊಸಪೇಟೆಯಲ್ಲಿ ಗೇಟ್ ರೆಡಿ ಮಾಡುವ ಕೆಲಸ ಆಗುತ್ತಿದೆ. ಅನೇಕ ತಜ್ಞರು ಭೇಟಿ ನೀಡಿ ಡ್ಯಾಂ ಪರಿಶೀಲನೆ ನಡೆಸಿದ್ದಾರೆ. ಡ್ಯಾಂನ್ನು ಬಿಜೆಪಿ ನಾಯಕರು ಬಂದು ಪರಿಶೀಲನೆ ಮಾಡಲಿ ಟಾಂಗ್ ಕೊಟ್ಟರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…