ರಾಜ್ಯ

ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್‌ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ಯುದ್ಧ: 5 ದಿನಗಳ ಕದನ ವಿರಾಮ ಘೋಷಣೆ ಮಾಡಿದ ಟ್ರಂಪ್‌

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್‌…

6 mins ago

ಇರಾನ್-ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಕುಸಿತ

ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…

25 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಸಿಲಿಂಡರ್‌ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ ಎಂದ ಪ್ರಧಾನಿ ಮೋದಿ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…

1 hour ago

ಯುದ್ಧದ ಖರ್ಚು ನಿಭಾಯಿಸಲು ಹೊಸ ದಾರಿ ಹುಡುಕಿದ ಇರಾನ್: ವ್ಯಾಪಾರಿ ಹಡಗುಗಳಿಗೆ ಶುಲ್ಕ

ಟೆಹರಾನ್:‌ ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…

1 hour ago

ಅಕಾಲಿಕ ಮಳೆಯಿಂದ ಬೆಳೆನಷ್ಟ: ಪರಿಹಾರ ನೀಡಲು ರೈತ ಸಂಘಟನೆಗಳ ಒತ್ತಾಯ

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…

1 hour ago

ಮಧ್ಯಪ್ರಾಚ್ಯ ಸಂಘರ್ಷ: ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ಮೋದಿ ಸಲಹೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…

2 hours ago