ರಾಜ್ಯ

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.

ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ನಿನ್ನೆ ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸಿ.ಎಸ್.ಪ್ರದೀಪ್‌ ಕುಮಾರ್‌ ಆರೋಪಿಯ ಜಾಮೀನು ಅರ್ಜಿಗೆ ಸುದೀರ್ಘ ಆಕ್ಷೇಪಣೆ ಸಲ್ಲಿಸಿದರು.

ನಿನ್ನೆ ಶಾಸಕ ಮುನಿರತ್ನ ಪರ ಹೈಕೋರ್ಟ್‌ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದರು.

ಈ ಹಿನ್ನೆಲೆಯಲ್ಲಿಂದು ಜಾಮೀನು ಅರ್ಜಿ ತೀರ್ಪು ಪ್ರಕಟವಾಗಲಿದ್ದು, ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಉಯಯಗಿರಿ, ಕುವೆಂಪುನಗರಕ್ಕೆ ಮತ್ತೊಂದು ಠಾಣೆ, ಅಗತ್ಯ ಸೌಲಭ್ಯಕ್ಕೆ ಬದ್ಧ ; ಹೋಂ ಮಿನಿಸ್ಟರ್‌

ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…

12 mins ago

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…

32 mins ago

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

55 mins ago

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

2 hours ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

2 hours ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

3 hours ago