ರಾಜ್ಯ

ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ಕಾಂಗ್ರೆಸ್‌ ತೆರಿಗೆ: ಸಿಡಿದೆದ್ದ ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್‌ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು, ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್‌ ಪಕ್ಷದ ನಡೆ ಸರಿಯಲ್ಲ. ಉಪ್ಪಿನ ಮೇಲೆ ತೆರಿಗೆ ಹಾಕಿದ್ದಾಗ ಮಹಾತ್ಮ ಗಾಂಧಿ ಹೋರಾಟ ಮಾಡಿದ್ದರು. ಇವತ್ತು ಶೌಚಾಲಯಗಳ ಮೇಲೆ ತೆರಿಗೆ ಹಾಕಿದ್ರೂ ಕಾಂಗ್ರೆಸ್‌ನವರು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲವನ್ನು ನೋಡಿಕೊಂಡು ಜನರು ಎಷ್ಟು ದಿನ ಸುಮ್ಮನಿರುತ್ತಾರೆ? ಸರಿಯಾದ ಸಮಯದಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಇನ್ನು ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ಮಾತನಾಡಿದ ಅವರು, ಕೆಜಿಗಟ್ಟಲೇ ಚಿನ್ನ ಸಾಗಿಸೋದು ಸಾಮಾನ್ಯ ಆಗಿಬಿಟ್ಟಿದೆ. ಇದು ಕಳ್ಳರ ಸರ್ಕಾರ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

12 hours ago