ಬೆಂಗಳೂರು: ಶಾಸಕ ಯತ್ನಾಳ್ ಏನೇನೋ ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರಿ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಪಕ್ಷದಲ್ಲಿ ಕೆಲಸ ಇದೆ. ಪ್ರತಿ ದಿನ ಇದರ ಬಗ್ಗೆಯೇ ಮಾತನಾಡಲು ಆಗಲ್ಲ. ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದರು.
ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಮಾತನಾಡಿದ ಅವರು, ಯತ್ನಾಳ್ ಬಹಳ ಹಿರಿಯರಿದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಮಾಡಲು ಸಾಕಷ್ಟು ಕೆಲಸ ಇದೆ ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…