ತುಮಕೂರು: ಕಾಂಗ್ರೆಸ್ನ ಕೆಲ ಅಯೋಗ್ಯರು ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ 26 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಉಗ್ರ ಸಂಘಟನೆ, ಪಾಕಿಸ್ತಾನದ ವಿರುದ್ಧ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿತ್ತು. ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ ಎಂದರು.
ಭಾರತೀಯ ಸೇನೆಯು ಕ್ಷಿಪಣಿ ದಾಳಿ ನಡೆಸುವ ಮೂಲಕ ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತ, ಅಮೇರಿಕಾ ಹಿಟ್ ಲಿಸ್ಟ್ನಲ್ಲಿದ್ದ ಉಗ್ರರನ್ನು ನಮ್ಮ ಸೈನಿಕರು ಹತ್ಯೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ನ ಕೆಲವರು ಆಪರೇಷನ್ ಸಿಂಧೂರ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ಈ ಹೇಳಿಕೆಗಳಿಂದ ಯೋಧರಿಗೆ ಅಪಮಾನವಾಗಿದೆ ಎಂದು ಕಿಡಿಕಾರಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…