ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಇಂದು(ನ.18) ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು 100 ಕೋಟಿಯಲ್ಲ 1,000 ಕೋಟಿಯ ಬಗ್ಗೆ ಮಾತನಾಡಲಿ. ಮೊದಲು ಈ ವಿಚಾರದ ಬಗ್ಗೆ ಬಸವನಗೌಡ ಪಾಟೀಲ್ ಯತ್ನಾಳ್ರವರನ್ನು ಪ್ರಶ್ನಿಸಬೇಕು ಎಂದರು.
ನೀವೂ ಯಾಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪ್ರಶ್ನೆಗಳನ್ನು ಕೇಳಲ್ಲ. ಆದರೆ ನಮ್ಮನ್ನು ಮಾತ್ರ ಪ್ರಶ್ನಿಸುತ್ತಿರಾ? ನಮ್ಮನ್ನು ಪ್ರಶ್ನೆ ಕೇಳಿದರೆ ನಾವೇನು ಏನು ಹೇಳೋಕೆ ಸಾಧ್ಯ. ಮೊದಲು ಅವರು ಆಂತರಿಕ ತನಿಖೆ ಮಾಡಲಿ, ನಮ್ಮ ಸರ್ಕಾರವೂ ಸಹ ಈ ಬಗ್ಗೆ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…