ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಪ್ರತಿಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ಬಿಜೆಪಿ ಮಾಡಿದ ಸಾಧನೆಗಳ ಕುರಿತು ರಾಜ್ಯ ಸರ್ಕಾರ ಚೊಂಬನ್ನು ಪ್ರದರ್ಶಿಸುವ ಮೂಲಕ ಜಾಹೀರಾತು ನೀಡಿತ್ತು. ಇದು ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಜಾಹಿರಾತಿಗೆ ಬಿಜೆಪಿ ಟ್ವಿಟರ್ ಮೂಲಕ ಟಕ್ಕರ್ ಕೊಟ್ಟಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇರುವ ಫೋಟೋ ಒಂದನ್ನು ಹಂಚಿಕೊಂಡಿರುವ ಬಿಜೆಪಿ ಅದಕ್ಕೆ ವ್ಯತ್ಯಾಸ ಇಷ್ಟೇ ಎಂದು ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಬರೆದುಕೊಂಡಿದೆ.
ಇನ್ನು ಹಂಚಿಕೊಂಡಿರುವ ಆ ಫೋಟೋದಲ್ಲಿ 2013ರಲ್ಲಿ ಸಿಎಂ ಸಿದ್ದರಾಮಯ್ಯ ಚೊಂಬು ಹಿಡಿದುಕೊಂಡು ಬಯಲಿಗೆ ಹೋಗುತ್ತಿದ್ದರೇ, 2023 ಸ್ವಚ್ಛ್ ಭಾರತ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಡೆಗೆ ಸಿಎಂ ಸಿದ್ದರಾಮಯ್ಯ ಅವರು ನಡೆಕೊಂಡು ಹೋಗುತ್ತಿರುವಂತೆ ಚಿತ್ರದಲ್ಲಿ ತೋರಿಸಲಾಗಿದೆ. ಮತ್ತು ಬಿಜೆಪಿ ಕಾಲದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಹೇಳಿರುವ ಕಾಂಗ್ರೆಸ್ ಅದೇ ಚೊಂಬಿನ ಮೂಲಕ ಬಿಜೆಪಿ ತಿರುಗೇಟು ನೀಡಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…