ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಆ ದಿಕ್ಕಿನಲ್ಲಿ ನಾವು ಒಟ್ಟಾಗಿ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿಗರಿಗೆ ಏನೂ ಸಲಹೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಶ್ರಮ ವಹಿಸುತ್ತೇವೆ. ಹೈಕಮಾಂಡ್ ಸಲಹೆ ಪಡೆದು ಪಕ್ಷ ಸಂಘಟನೆಗೆ ಮುಂದಾಗುತ್ತೇವೆ. ಮುಂದಿನ ಬಾರಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…