ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.
ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷಗಳವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರಿಸಲಿದೆ.
ಭಾರತದಲ್ಲಿ ಮಾರ್ಚ್.3ರಂದು ಮಧ್ಯಾಹ್ನ 3.30ಕ್ಕೆ ಗ್ರಹಣ ಆರಂಭವಾಗಿ ಸಂಜೆ 6.47ಕ್ಕೆ ಮುಕ್ತಾಯವಾಗಲಿದೆ. ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…