ರಾಜ್ಯ

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ

ಬೆಂಗಳೂರು: ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿದೆ. ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದರೆ.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

1 hour ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

1 hour ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

1 hour ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

1 hour ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

1 hour ago