ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳುಹಿಸಲಾಗಿದೆ.
ಸಂದೇಶ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ..
ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್ಗೆ ಚೆನ್ನೈ ಅಪರಿಚಿತರಿಂದ ಬೆದಿರಿಕೆ ಪತ್ರದ ಮೇಲೆ ಬಂದಿದೆ. ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ಸ್ಕ್ವಾಡ್ನಿಂದ ವಿಮಾನ ನಿಲ್ದಾಣದ ಸುತ್ತ ಪರಿಶೀಲನೆ ನಡೆಸಲಾಗಿದೆ.
ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಮೇಲೆ ಮಾಡಿರುವ ವ್ಯಕ್ತಿ ಯಾರೆಂದು ಪರಿಶೀಲನೆ ನಡೆಸಲಾಗುತ್ತಿದೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…