ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಫೆ.28ರಿಂದ 3 ರವರೆಗೆ ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼ ವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ.
ಪುಸ್ತಕ ಮೇಳಕ್ಕೆ ಸಂಬಂಧಿಸಿದಂತೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಆಸಕ್ತಿಯುಳ್ಳವರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ವಿಳಾಸವನ್ನು ವಿವರಗಳೊಂದಿಗೆ ಫೆ.3ರ ಒಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…