ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.
ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ ನೀಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.
ತನಿಖಾ ತಂಡದಲ್ಲಿ ಪೊಲೀಸ್ ಅಧೀಕ್ಷಕ ದರ್ಜೆಯ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಓರ್ವ ಜಿಲ್ಲಾ ನ್ಯಾಯಾಧೀಶರು, ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಇಂಜಿನಿಯರ್ ಇರಲಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…