ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ.
ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ೧೩ ವರ್ಷದ ಪ್ರೇಮ್ ಕುಮಾರ್ ಎಂಬ ಬಾಲಕ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಳೆದ ಒಂದು ವಾರದಿಂದ ಪ್ರೇಮ್ ಕುಮಾರ್ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ ಇಂದು ಪ್ರೇಮ್ ಕುಮಾರ್ ಕೊನೆಯುಸಿರೆಳೆದಿದ್ದಾನೆ. ಇನ್ನು ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…