ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ.
ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ೧೩ ವರ್ಷದ ಪ್ರೇಮ್ ಕುಮಾರ್ ಎಂಬ ಬಾಲಕ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಳೆದ ಒಂದು ವಾರದಿಂದ ಪ್ರೇಮ್ ಕುಮಾರ್ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ ಇಂದು ಪ್ರೇಮ್ ಕುಮಾರ್ ಕೊನೆಯುಸಿರೆಳೆದಿದ್ದಾನೆ. ಇನ್ನು ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…