ರಾಜ್ಯ

ಕಾಂತರಾಜು ವರದಿ ಒತ್ತಾಯಿಸಿ ಜನವರಿ 28ಕ್ಕೆ ಬೃಹತ್ ಅಹಿಂದಾ ಸಮಾವೇಶ‌; ಸಿಎಂಗೆ ಆಹ್ವಾನ

ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್‌ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.

ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್‌ಸಿ ಹಾಗೂ ಎಸ್‌ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಅಹಿಂದ ಹಕ್ಕೊತ್ತಾಯಗಳೇನು?

* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.

andolana

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

58 mins ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

1 hour ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

5 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

5 hours ago