ಬೆಂಗಳೂರು : ಇತ್ತೀಚೆಗೆ KSRTC ಬಸ್ ಚಾಲಕರ ಮತ್ತು ನಿರ್ವಾಹಕರ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
ಕರ್ತವ್ಯದಲ್ಲಿದ್ದ ವೇಳೆ ಕರ್ನಾಟಕ ಸಾರಿಗೆಯ ಇಲಾಖೆಯ ಚಾಲರಾಗಲಿ ಅಥವಾ ನಿರ್ವಾಹಕರಾಗಲಿ ರೀಲ್ಸ್ ಮಾಡಿದ್ರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ. ಕರ್ತವ್ಯದಲ್ಲಿದ್ದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಹೇಳಿದರು.
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…