ಬೆಂಗಳೂರು: ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್ ನೀಡಿದೆ.
ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.
ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣದ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಕಿಡಿಕಾರಿದ್ದ ಅಶೋಕ್ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಅಶೋಕ್ ಅವರೇ ನೀವು ಸಾರಿಗೆ ಇಲಾಖೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದೀರಿ ಎಂದರೆ ಆಶ್ಚರ್ಯವಾಗುತ್ತಿದೆ ಎಂದು ಕಿಡಿಕಾರಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…