ಬೆಂಗಳೂರು: ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್ ನೀಡಿದೆ.
ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.
ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣದ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಕಿಡಿಕಾರಿದ್ದ ಅಶೋಕ್ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಅಶೋಕ್ ಅವರೇ ನೀವು ಸಾರಿಗೆ ಇಲಾಖೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದೀರಿ ಎಂದರೆ ಆಶ್ಚರ್ಯವಾಗುತ್ತಿದೆ ಎಂದು ಕಿಡಿಕಾರಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…