ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಚೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಇಂದು ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ ನೆರವೇರಲಿದೆ.
ಸಿ.ಜೆ.ರಾಯ್ ಅವರು ಐಟಿ ದಾಳಿ ಹಿನ್ನೆಲೆಯಲ್ಲಿ ಮನನೊಂದು ರೂಮಿಗೆ ಹೋಗಿ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಾಯ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಕೇಸ್ ದಾಖಲಸಿಕೊಂಡಿದ್ದು, ಪೋಸ್ಟ್ ಮಾರ್ಟ್ಂ ರಿಪೋರ್ಟ್ ಹಾಗೂ ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…