ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಪತ್ನಿ ಹಾಗೂ ಪುತ್ರ ರೋಹಿತ್ಗೆ ಎಸ್ಐಟಿ ಬುಲಾವ್ ನೀಡಿದ್ದು, ಡೈರಿಯಲ್ಲಿ ಸಿಕ್ಕ ಬಗ್ಗೆ ಮಾಹಿತಿ ಪಡೆಯಲು ಎಸ್ಐಟಿ ವಿಚಾರಣೆಗೆ ಕರೆದಿದೆ. ರೈರಿ ಬರೆದಿದ್ದು ರಾಯ್ ಅವರೇನಾ ಎಂಬುದನ್ನು ಖಚಿತಪಡಿಸಲು ರಾಯ್ ಅವರ ಬೇರೆ ಬರವಣಿಗೆಯನ್ನು ಜೊತೆಗೆ ತರಲು ಸೂಚನೆ ನೀಡಲಾಗಿದೆ.
ಸಿ.ಜೆ.ರಾಯ್ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಕೆಲವು ಪ್ರಭಾವಿಗಳ ಹೆಸರುಗಳಿವೆಯೇ ಮತ್ತು ಆ ಪತ್ರಕ್ಕೂ ಇವರ ಸಾವಿಗೂ ಏನು ಸಂಬಂಧ ಎಂಬ ಬಗ್ಗೆ ಕುಟುಂಬಸ್ಥರಿಂದ ಎಸ್ಐಟಿ ವಿವರಣೆ ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ರಾಯ್ ಅವರ ಪತ್ನಿ ಹಾಗೂ ಮಗನಿಗೂ ಎಸ್ಐಟಿ ಬುಲಾವ್ ನೀಡಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…