ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಡಗೀತೆ ಓದಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಶಾಂತಿ ತೋಟದಲ್ಲಿ ಆಶಾಂತಿ ಮೂಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಈ ಕೆಲಸದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.
ಮುಸ್ಲಿಂರನ್ನು ಎಂಎಲ್ಸಿ. ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯಾಗಿ, ಅಬ್ದುಲ್ ನಜೀರ್ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದವರು ಯಾರು ಎಂದು ಪ್ರಶ್ನಿಸಿದರು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…