ಶಿಗ್ಗಾವಿ: ಮಾಜಿ ಸಿಎಂ, ಸಂಸದ ಬಸವರಾಜು ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ನಡುವೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.
ಭರತ್ ಬೊಮ್ಮಾಯಿ ಸೋಲುವ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿದೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್ಗೆ ಆರಂಭದ ಹಿನ್ನಡೆಯಾಗಿತ್ತು. ಆದರೆ ಈ ಬಂಡಾಯವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಚುನಾವಣ ಗೆಲುವು ಸಾಧಿಸಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಯಾಸೀರ್ ಖಾನ್ ಪಠಾಣ್ಗೆ 13,448ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 89,960 ಮತಗಳು ದೊರೆತಿವೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…