Categories: ರಾಜ್ಯ

ಉಪ ಚುನಾವಣೆ: ಸಂಡೂರಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ.ಅನ್ನಪೂರ್ಣ ಅವರು  ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಕೈ ನಾಯಕರ ಪರವಾಗಿ ಜೈಕಾರ ಹಾಕಿದ್ದಾರೆ.

ಇತ್ತ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲವನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್‌ ಹಣ ಬಲದಿಂದ ಗೆದ್ದಿಗೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

5 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

16 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

23 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

26 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

29 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

31 mins ago