ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ.
2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್ ಅಹ್ನದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಿದೆ.
ಇಲ್ಲಿಯ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಾಯ ಹೆಚ್ಚಿದ್ದವು. ಇದೇ ಕಾರಣಕ್ಕೆ ಈ ಬಾರಿಯ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.
ಬಿಜೆಪಿಯು ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿಯನ್ನು ಇಲ್ಲಿ ಕಣಕ್ಕಿಳಿಸಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…