ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಶಾಸಕ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಉಪಚುನಾವಣೆಗಳು ರಾಜಕೀಯವಾಗಿ ಮಹತ್ವದ್ದಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಅಭ್ಯರ್ಥಿ ಆಯ್ಕೆ ಮತ್ತು ತಯಾರಿಯಲ್ಲಿ ತೊಡಗಿವೆ.
ಆಯೋಗವು ಇತರ ರಾಜ್ಯಗಳಲ್ಲಿ (ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್, ತ್ರಿಪುರಾ) ಒಟ್ಟು 8 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ್ದು, ಎಲ್ಲಾ ಉಪಚುನಾವಣೆಗಳ ಫಲಿತಾಂಶಗಳೂ ಮೇ 4ರಂದು ಪ್ರಕಟವಾಗಲಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…