dk shivakumar raghavendra meet
ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ:- ಆರ್ಎಸ್ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ
ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…