ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಗಳು ನಡೆದವು.
ಇನ್ನು ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಸರ್ಕಾರ 40 ಸಾವಿರ ಕೋಟಿ ಹಗರಣವನ್ನು ಕೊವಿಡ್ ಸಂದರ್ಭದಲ್ಲಿ ಮಾಡಿತ್ತು ಎಂಬ ಗಂಭೀರ ಆರೋಪವನ್ನು ಮಾಡಿದ್ದರು. ಈ ಹೇಳಿಕೆ ಬಗ್ಗೆ ಸಹ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ ಹೈಕಮಾಂಡ್ ಈ ವಿಷಯವನ್ನು ನೋಡಿಕೊಳ್ಳಲಿದೆ ಎಂದರು. ಅಲ್ಲದೇ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡಬಾರದೆಂದು ಪದಾಧಿಕಾರಿಗಳಿಗೆ ಬಿವೈ ರಾಘವೇಂದ್ರ ಸೂಚಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಯಾವೊಬ್ಬ ಪದಾಧಿಕಾರಿ ಸಹ ವಿಶ್ರಮಿಸುವಂತಿಲ್ಲ, ಬೂತ್ ಕಾರ್ಯಕರ್ತರು, ವರಿಷ್ಠರು ಹಾಗೂ ಹಿರಿಯರನ್ನು ಸಮಾನವಾಗಿ ನೋಡಿಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…