by vijayendra
ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಆರ್ಎಸ್ಎಸ್ ಮುಖಂಡರ ವಿರುದ್ಧ ಎಫ್ಐಆರ್ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ ಹಂಗಿಸುವ ರೀತಿ ಆಡಳಿತ ನಡೆಸುತ್ತಿದೆ. ಸರ್ಕಾರದಿಂದ ನಮ್ಮ ಕಾರ್ಯಕರ್ತರನ್ನು ಅಪಮಾನ ಮಾಡಲಾಗುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಇದೇ ರೀತಿ ಮುಂದುವರಿದರೆ ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಿದ್ದೇವೆ. ನಾವೆಲ್ಲಾ ಕೈಕಟ್ಟಿ ಕೂರಲ್ಲ. ಸರ್ಕಾರದ ಬೆದರಿಕೆಗೆ ಹೆದರಲ್ಲ. ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಹಾಕಿರುವ ಕೇಸ್ ವಾಪಸ್ ತೆಗೆದುಕೊಳ್ಳಬೇಕು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸುಮ್ಮನಿರಲ್ಲ ಎಂದು ಕಿಡಿಕಾರಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…