ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಏನು ಪುರೋಹಿತನಾ ಅಥವಾ ಜೋತಿಷ್ಯಿನಾ? ದಸರಾ ಮುಗಿಯಿತು ಅಲ್ವಾ ನಾನು ರಾಜೀನಾಮೆ ನೀಡಿದ್ದೇನಾ, ಇಲ್ಲವಲ್ಲಾ. ಯಡಿಯೂರಪ್ಪ ಅವರೇ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಹೀಗಾಗಿ ನನ್ನನ್ನು ರಾಜೀನಾಮೆ ನೀಡಿ ಎಂದು ಕೇಳುವ ಯಾವ ನೈತಿಕತೆಯೂ ಇಲ್ಲ. ಮೊದಲು ವಿಜಯೇಂದ್ರನೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…