by vijayendra
ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಇಂದು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. ನಾಲ್ಕೈದು ಜನರ ಜೀವ ಹೋಗಿದೆ. ಆದರೂ ಕಾಂಗ್ರೆಸ್ ಮಾತ್ರ ಹೊಸಪೇಟೆಯಲ್ಲಿ ಮೋಜು ಮಸ್ತಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮಾತಿನಲ್ಲಿ ಗ್ರೇಟರ್ ಬೆಂಗಳೂರು ಅಂದರೆ ಆಗಲ್ಲ. ಮೊದಲು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆ ಆಲಿಸಿ ಸರಿಮಾಡಿ. ಎಲ್ಲೆಂದರಲ್ಲಿ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಬೆಂಗಳೂರಿನ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಕಿಡಿಕಾರಿದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…