ರಾಜ್ಯ

ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದೆ: ಬಿ.ವೈ.ವಿಜಯೇಂದ್ರ

ಗದಗ: ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದ್ದು, ಇದನ್ನು ಮರೆಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ಹಾಗೂ ಸಿಎಂ ಆಕಾಂಕ್ಷಿಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ:- ಸಿಎಂ ಸ್ವಕ್ಷೇತ್ರದಲ್ಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿ: ಎಂ.ಕೃಷ್ಣಮೂರ್ತಿ

ಸಿಎಂ ಸಿದ್ದರಾಮಯ್ಯ ಕರಪ್ಟ್‌ ರಾಜಕಾರಣಿ. ಮುಡಾ ಹಗರಣಗಳ್ಲಿ ನಾವು ತಪ್ಪು ಎಸಗಿಲ್ಲ ಎಂದರು. ಆದರೆ 14 ನಿವೇಶನಗಳನ್ನು ವಾಪಸ್‌ ಕೊಟ್ಟರು. ಹೀಗಾಗಿ ಸಿದ್ದರಾಮಯ್ಯ ಭ್ರಷ್ಟರು ಎಂದು ಎಲ್ಲರಿಗೂ ಗೊತ್ತಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:- ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂಕೋರ್ಟ್‌ 

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ. ಬಡ ಹಾಗೂ ಮಧ್ಯಮವರ್ಗದ ಜನರು ಕೂಡ ತುಂಬಾ ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ ನೇರ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

3 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

3 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago