ಬೆಂಗಳೂರು : ಮೈಸೂರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತಹ ಕಡತಗಳನ್ನ ತೆಗೆದುಕೊಂಡು ಬೆಂಗಳೂರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಓಡಿಬಂದಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಆರೋಪಿಸಿದರು.
ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು.
ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮೈಸೂರಿನಲ್ಲಿ ಸಿಎಂ ಪತ್ನಿಗೆ ೧೫ ಸೈಟುಗಳನ್ನ ಹಂಚಲಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮುಡಾ ಕಚೇರಿಗೆ ತೆರಳಿ ತರಾತುರಿಯಲ್ಲಿ ಅಧಿಕಾರಿಗಳನ್ನು ಟ್ಯಾನ್ಸ್ ಫರ್ ಮಾಡಿ ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು.
ಸುಳ್ಳು ಆಶ್ವಾಸನೆಗಳನ್ನ ನೀಡಿ ಅಧಿಕಾರಕ್ಕೆ ಬಂದ ಭಂಡ ಸರ್ಕಾರದ ಬಣ್ಣ ಬಯಲಾಗಿದೆ ಮತ್ತು ದಿನಕ್ಕೊಂದು ಹಗರಣ ಹೊರಬೀಳುತ್ತಿದೆ. ಹಗರಣಗಳು ಸಿಎಂ ಗಮನಕ್ಕೆ ಬಾರದೆ ನಡೆದಿರುವುದಿಲ್ಲ. ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುತ್ತ ಸಿಎಂ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ರೆ ನಮ್ಮ ಹಕ್ಕನು ಹತ್ತಿಕ್ಕಲಾಗುತ್ತದೆ ಎಂದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…